Updates
Kannada Rajyothsava at Ramakunja English Medium School
Date: 04-11-2020
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ 65 ನೇ ಕನ್ನಡ ರಾಜ್ಯೋತ್ಸವವನನ್ನು ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಸೇಸಪ್ಪ ರೈ ಇವರು ಕನ್ನಡ ಮಾತೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ, ಕನ್ನಡ ನಾಡಿನ ಇತಿಹಾಸದ ಬಗ್ಗೆ ತಿಳಿಸಿದರು. ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಯುತ ರವೀಂದ್ರ ದರ್ಬೆ ಇವರು ಸಂದರ್ಭೋಚಿತವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಯು. ಎನ್ ಸ್ವಾಗತಿಸಿ, ಸಹಶಿಕ್ಷಕ ಶ್ರೀಯುತ ಕಿಶೋರ್ ವಂದನಾರ್ಪಣೆಗೈದರು. […]
ಗಾಂಧೀ ಜಯಂತಿ ಆಚರಣೆ
Date: 02-10-2020
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಜೊತೆಗೆ ಭಾರತದ ಎರಡನೇ ಪ್ರಧಾನಮಂತ್ರಿ ಶ್ರೀಯುತ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವನ್ನು ಹಾಗೂ ಅವರ ಆದರ್ಶಗಳನ್ನು ಸ್ಮರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಕೆ ಸೇಸಪ್ಪ ರೈ ಯವರು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟದ ಸನ್ನಿವೇಶಗಳು ನಮಗೆಲ್ಲ ಮಾದರಿ, ನಾವೆಲ್ಲರೂ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರಾಥಮಿಕ ಶಾಲಾ […]
‘ಕೊರೋನ ಜಾಗೃತಿ- ಮಾಹಿತಿ’ ಕಾರ್ಯಾಗಾರ
Date: 16-09-2020
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರಾಮಕುಂಜ ಇಲ್ಲಿ ದಿನಾಂಕ 15.09.2020ರಂದು ‘ಕೊರೋನ ಜಾಗೃತಿ- ಮಾಹಿತಿ’ ಎಂಬ ವಿಶೇಷ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಸ್ವದೇಶಿ ಜಾಗರಣ ವೇದಿಕೆ ದಕ್ಷಿಣ ಪ್ರಾಂತ್ಯದ ಅಧ್ಯಕ್ಷರಾದ ಶ್ರೀಯುತ ಜಗದೀಶ್ ಇವರ ನೇತೃತ್ವದಲ್ಲಿ ಶಿಕ್ಷಕರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಸ್ಥೆಯ ಕಾರ್ಯನಿರ್ವಹಣಾ ಕಾರ್ಯದರ್ಶಿ ಶ್ರೀಯುತ ಸೇಸಪ್ಪ ರೈ ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಮಕುಂಜ ವಿದ್ಯಾವರ್ಧಕ ಸಭಾದ ಸಂಚಾಲಕರಾದ ಶ್ರೀಯುತ ನಾರಾಯಣ ಭಟ್ ಟಿ ಹಾಗೂ ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ […]
Hindi Divas Celebration
Date: 16-09-2020
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ರಾಮಕುಂಜ ಇದರ ಸಹಯೋಗದೊಂದಿಗೆ ರೋಟರಿ ಕ್ಲಬ್ ಉಪ್ಪಿನಂಗಡಿ ಹಾಗೂ ಜೇಸಿಐ ಉಪ್ಪಿನಂಗಡಿ ಜಂಟಿ ಆಶ್ರಯ ದಲ್ಲಿ ‘ಹಿಂದಿ ದಿವಸ್’ ಕಾರ್ಯಕ್ರಮವನ್ನು 14.09.2020 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಸಂಸ್ಥೆಯ ಕಾರ್ಯನಿರ್ವಹಣಾ ಕಾರ್ಯದರ್ಶಿ ಶ್ರೀಯುತ ಸೇಸಪ್ಪ ರೈ ಕೆ ಭಾಗವಹಿಸಿ ಮಾತನಾಡಿ ಎಲ್ಲಾ ಭಾಷೆಗಳನ್ನು ಕಲಿಯುವ ಮುಖೇನ ಪ್ರಾಪಂಚಿಕ ಜ್ಞಾನವನ್ನು ವೃಧ್ಧಿಪಡಿಸುವಂತೆ ಎಲ್ಲಾ ಶಿಕ್ಷಕರಲ್ಲಿ ಮನವಿ ಮಾಡಿಕೊಂಡರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಶ್ರೀಯುತ ಜಯಪ್ರಕಾಶ್ ಪುಣಚ ‘ಹಿಂದಿ […]