Contact : +91 9663 755 105 / sremramakunja@gmail.com

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.23 ,24ರಂದು ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಾಮಕುಂಜೇಶ್ವರ ಆ.ಮಾ.ಪ್ರೌ.ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಕಲ್ಪ.ಬಿ.ಆರ್. ಕೋಲು ಜಿಗಿತದಲ್ಲಿ ತೃತೀಯ ಸ್ಥನ ಹಾಗೂ ಮನೋಜ್.ಬಿ.ಪಿ, ನಡಿಗೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ. ಇವರು ಶ್ರೀ ಆದಿಚುಂಚನ ಗಿರಿ ಶ್ರೀಕ್ಷೇತ್ರ ಆದಿಚುಂಚನಗಿರಿ ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನ.20,21ರಂದು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ . ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ.ರೈ, ಶಾಲಾ ಮುಖ್ಯಗುರು ಗಾಯತ್ರಿ.ಯು.ಎನ್, ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರೇಮಾ ಹಾಗೂ ವಾಸಪ್ಪ ತರಬೇತಿ ನೀಡಿದರು.